ತುಮಕೂರು: ದೇಶ ಮತ್ತು ಪ್ರಪಂಚದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ ಎಂದು ರಾಜ್ಯಪಾಲರ ಥಾವರ್ಚಂದ್ಗೆಹ್ಲೋಟ್ಅಸಮಾಧಾನ ಹೊರಹಾಕಿದ್ದಾರೆ.
ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಎಲ್ಲರೂ ತಾಯಿ ಹೆಸರಲ್ಲಿ ಮರನೆಟ್ಟು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ತಾಯಿ ಹೇಗೆ ಮಕ್ಕಳನ್ನು ಪೋಷಿಸುತ್ತಾಳೋ ಹಾಗೆ ಸಸಿ ನೆಡುವುದರ ಜೊತೆಗೆ ಅದನ್ನು ಪೋಷಿಸಿ ಸಂರಕ್ಷಿಸಬೇಕು ಎಂದು ಹೇಳಿದರು.
ಪ್ರಸ್ತುತ ತಂತ್ರಜ್ಞಾನವು ಊಹಿಸುವುದಕ್ಕಿಂತ ವೇಗವಾಗಿ ಬದಲಾಗುತ್ತಿದೆ. ಆದ್ದರಿಂದ ನಮ್ಮ ಸಂಶೋಧಕರು, ವಿಜ್ಞಾನಿಗಳು ಮತ್ತು ತಜ್ಞರು ಪ್ರತಿಯೊಂದು ಪ್ರದೇಶವನ್ನು ನಿರೀಕ್ಷಿಸುವುದು ಮತ್ತು ಅದಕ್ಕೆ ಅನುಗುಣವಾಗಿ ಯೋಜಿಸುವುದು ಅವಶ್ಯಕ.
ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತಾ ವೇಗದಲ್ಲಿ ಸಾಗುತ್ತಿದೆ. ಮುಂಬರುವ ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಾವೆಲ್ಲಾ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…