darshan (2)
ಬೆಂಗಳೂರು: ದಯವಿಟ್ಟು ನನಗೆ ವಿಷ ಕೊಡಿ ಎಂದು ನಟ ದರ್ಶನ್ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಜೈಲಿನಲ್ಲಿ ನಿತ್ಯ ನರಕ ದರ್ಶನ ಆಗುತ್ತಿದೆ. ಒಂದು ಮನವಿ ಇದೆ. ಬಿಸಿಲು ನೋಡಿ ಒಂದು ತಿಂಗಳಾಯಿತು. ದಯವಿಟ್ಟು ನನಗೆ ಸ್ವಲ್ಪ ವಿಷ ಕೊಡಿ ಎಂದು ಕೋರ್ಟ್ಗೆ ನಟ ದರ್ಶನ್ ಮನವಿ ಮಾಡಿದ್ದಾರೆ.
ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ನಟ ದರ್ಶನ್ ದಿಂಬು, ಹಾಸಿಗೆ ನೀಡುವಂತೆ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ವಿಚಾರಣೆ ನಡೆಯುವ ವೇಳೆ ನಟ ದರ್ಶನ್ ನ್ಯಾಯಾಧೀಶರಿಗೆ ನನಗೆ ದಯವಿಟ್ಟು ವಿಷ ನೀಡಿ ಎಂದು ಮನವಿ ಸಲ್ಲಿಸಿದರು. ಆಗ ಜಡ್ಜ್ ಹಾಗೆಲ್ಲಾ ಮಾತನಾಡಬಾರದು ಎಂದು ತಿಳಿ ಹೇಳಿದರು.
ಇಂದು ಮಧ್ಯಾಹ್ನ 3 ಗಂಟೆಗೆ ನಟ ದರ್ಶನ್ ಮನವಿಯ ಆದೇಶವನ್ನು ಕೋರ್ಟ್ ಪ್ರಕಟಿಸಲಿದ್ದು, ಮನೆ ಊಟ, ದಿಂಬು, ಹಾಸಿಗೆ ಕೋರಿ ನಟ ದರ್ಶನ್ ಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಇನ್ನು ನಟ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಆದೇಶ ಕೂಡ ಇಂದು ಕೋರ್ಟ್ ಪ್ರಕಟಿಸಲಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…