ರಾಜ್ಯ

ದಯವಿಟ್ಟು ನನಗೆ ವಿಷ ಕೊಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ

ಬೆಂಗಳೂರು: ದಯವಿಟ್ಟು ನನಗೆ ವಿಷ ಕೊಡಿ ಎಂದು ನಟ ದರ್ಶನ್‌ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಜೈಲಿನಲ್ಲಿ ನಿತ್ಯ ನರಕ ದರ್ಶನ ಆಗುತ್ತಿದೆ. ಒಂದು ಮನವಿ ಇದೆ. ಬಿಸಿಲು ನೋಡಿ ಒಂದು ತಿಂಗಳಾಯಿತು. ದಯವಿಟ್ಟು ನನಗೆ ಸ್ವಲ್ಪ ವಿಷ ಕೊಡಿ ಎಂದು ಕೋರ್ಟ್‌ಗೆ ನಟ ದರ್ಶನ್‌ ಮನವಿ ಮಾಡಿದ್ದಾರೆ.

ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ನಟ ದರ್ಶನ್‌ ದಿಂಬು, ಹಾಸಿಗೆ ನೀಡುವಂತೆ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಈ ವಿಚಾರಣೆ ನಡೆಯುವ ವೇಳೆ ನಟ ದರ್ಶನ್‌ ನ್ಯಾಯಾಧೀಶರಿಗೆ ನನಗೆ ದಯವಿಟ್ಟು ವಿಷ ನೀಡಿ ಎಂದು ಮನವಿ ಸಲ್ಲಿಸಿದರು. ಆಗ ಜಡ್ಜ್ ಹಾಗೆಲ್ಲಾ ಮಾತನಾಡಬಾರದು ಎಂದು ತಿಳಿ ಹೇಳಿದರು.

ಇಂದು ಮಧ್ಯಾಹ್ನ 3 ಗಂಟೆಗೆ ನಟ ದರ್ಶನ್‌ ಮನವಿಯ ಆದೇಶವನ್ನು ಕೋರ್ಟ್‌ ಪ್ರಕಟಿಸಲಿದ್ದು, ಮನೆ ಊಟ, ದಿಂಬು, ಹಾಸಿಗೆ ಕೋರಿ ನಟ ದರ್ಶನ್‌ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಇನ್ನು ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡುವ ಆದೇಶ ಕೂಡ ಇಂದು ಕೋರ್ಟ್‌ ಪ್ರಕಟಿಸಲಿದೆ.

ಆಂದೋಲನ ಡೆಸ್ಕ್

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

1 hour ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

2 hours ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

6 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

6 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

6 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

6 hours ago