ಬೆಂಗಳೂರು : ದಯಮಾಡಿ ಯಾರು ನಮ್ಮ ಸಮಾಜದ ಹೆಸರನ್ನು ಉಪಯೋಗ ಮಾಡಿಕೊಳ್ಳಲೇ ಬೇಡಿ ಎಂದು ಹಿರಿಯ ರಾಜಕಾರಣಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತ ಹಾಗೂ ಹಿಂದುಳಿದವರ್ಗಗಳ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ ಎಂದು ಹೇಳಿದ್ದಾರೆ.
ಅದರಲ್ಲೂ ದೇಶದ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದವರು ನಮ್ಮಸಮುದಾಯದ ಹೆಸರು ಬಳಿಸಿಕೊಳ್ಳಬೇಡಿ ಎಂದರು.
ಓಲೈಕೆ ಬಗ್ಗೆ ಮಾತನಾಡುತ್ತಾರೆ, ಸಾಚಾರ್ ಕಮಿಷನ್ ಬಂದು ೭೨ ವರ್ಷವಾಗಿದೆ. ಅವರ ವರದಿ ಪ್ರಕಾರ ದಲಿತರಿಗಿಂತ ಅಲ್ಪಸಂಖ್ಯಾತರು ಕೆಟ್ಟ ಪರಿಸ್ಥಿತಿಯಲ್ಲಿದ್ದಾರೆ ಎಂದು ಹೇಳಿದೆ. ಆದರೂ ನಾವು ಯಾವುದೇ ಚಳುವಳಿ ಮಾಡಿಲ್ಲ ಎಂದರು.
ದೇಶದಲ್ಲಿ ಶಾಂತಿ ಸೌಹಾಧತೆ ಇರಬೇಕು ಎಂಬ ಕಾರಣಕ್ಕೆ ದೇಶದಲ್ಲಿ ಎಂತೆಂತಾ ಕಾನೂನುಗಳು ಬಂದರೂ ತಲೆ ಬಾಗಿ ಹೋಗುತ್ತಿದ್ದೇವೆ ಎಂದರು.
ಇದನ್ನು ಅರ್ಥ ಮಾಡಿಕೊಂಡು ಪ್ರಧಾನಿ ಮೋದಿ ಅವರು ಈಗಲಾದರು ಒಂದು ಸ್ಪಷ್ಠನೆ ನೀಡುತ್ತಾರೆ ಎಂಬ ವಿಶ್ವಾಸ ನನ್ನಲಿದೆ ಎಂದು ಅಭಿಪ್ರಾಯಪಟ್ಟರು.
ಮೋದಿಗೆ ಹತಾಷೆ ಇದೆ : ಈ ಬಾರಿ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಮೋದಿ ಅವರೆ ಅಧಿಕಾರಕ್ಕೆ ಬರುತ್ತಾರೆ. ಆದರೆ ಅವರು ಊಹಿಸಿದಷ್ಟು ಬಹುಮತ ಬರುವುದಿಲ್ಲ ಎಂಬ ಹತಾಷೆ ಮೋದಿ ಅವರಿಗಿದೆ ಎಂದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…