ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಿದರು.
1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಿರ್ಮಿಸಲಾದ 43 ಎಕರೆ ಕ್ಯಾಂಪಸ್ ಯುಎಸ್ಎ ಹೊರಗೆ ಬೋಯಿಂಗ್ನ ಅತಿದೊಡ್ಡ ಹೂಡಿಕೆಯಾಗಿದೆ.
ವೈಮಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ಬೋಯಿಂಗ್ ಕೇಂದ್ರ ಮತ್ತು ಇದರ ಜೊತೆಗೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಪ್ರಧಾನಿ ಉದ್ಘಾಟನೆ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ಕೇವಲ ಸೀಮಿತ ವ್ಯಕ್ತಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಪ್ರಧಾನಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಚೆನ್ನೈಗೆ ಪ್ರಯಾಣಿಸಲಿದ್ಧಾರೆ. ಇದೇ ವೇಳೇ ಸಿಎಂ ಸಿದ್ದರಾಮಯ್ಯ, ಆರ್.ಆಶೋಕ್, ರಾಜ್ಯಪಾಲರು ಹಾಜರಿದ್ದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…