ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಿದರು.
1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಿರ್ಮಿಸಲಾದ 43 ಎಕರೆ ಕ್ಯಾಂಪಸ್ ಯುಎಸ್ಎ ಹೊರಗೆ ಬೋಯಿಂಗ್ನ ಅತಿದೊಡ್ಡ ಹೂಡಿಕೆಯಾಗಿದೆ.
ವೈಮಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ಬೋಯಿಂಗ್ ಕೇಂದ್ರ ಮತ್ತು ಇದರ ಜೊತೆಗೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಪ್ರಧಾನಿ ಉದ್ಘಾಟನೆ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ಕೇವಲ ಸೀಮಿತ ವ್ಯಕ್ತಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಪ್ರಧಾನಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಚೆನ್ನೈಗೆ ಪ್ರಯಾಣಿಸಲಿದ್ಧಾರೆ. ಇದೇ ವೇಳೇ ಸಿಎಂ ಸಿದ್ದರಾಮಯ್ಯ, ಆರ್.ಆಶೋಕ್, ರಾಜ್ಯಪಾಲರು ಹಾಜರಿದ್ದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…