ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.
ಇಂದು ಬೆಳಿಗ್ಗೆ 10.25ರ ಸುಮಾರಿಗೆ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಸಿಎಂ ಪಿಣರಾಯಿ ವಿಜಯನ್ ಹಾಗೂ ಇತರೆ ಹಿರಿಯ ಗಣ್ಯರು ಬರಮಾಡಿಕೊಂಡರು.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ನಾಗರಕೋಯಿಲ್-ಮಂಗಳೂರು, ತಿರುವನಂತಪುರಂ-ತಾಂಬರಂ, ತಿರುವನಂತಪುರಂ-ಚರ್ಲಪಲ್ಲಿ ಎಂಬ ಮೂರು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ತ್ರಿಶೂರ್ ಮತ್ತು ಗುರುವಾಯೂರ್ ನಡುವೆ ಹೊಸ ಪ್ಯಾಸೆಂಜರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…