ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.45ಕ್ಕೆ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಮುರುಘಾಶ್ರೀಗೆ ಜೈಲೋ ಅಥವಾ ಜಾಮೀನೋ ಎಂಬುದು ಇಂದು ಮಧ್ಯಾಹ್ನ ಕೋರ್ಟ್ ಆದೇಶ ಹೊರಡಿಸಲಿದೆ.
ಇದನ್ನು ಓದಿ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್
ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಲಿದ್ದಾರೆ. ಸ್ವಾಮೀಜಿ ವಿರುದ್ಧದ ಮೊದಲ ಪೋಕ್ಸೋ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ.
ಎ1 ಮುರುಘಾ ಶರಣರು, ಎ2 ವಾರ್ಡನ್ ರಶ್ಮಿ, ಎ5 ಮಠದ ಮ್ಯಾನೇಜರ್ ಪರಮಶಿವಯ್ಯ ಇಂದು ಕೋರ್ಟ್ಗೆ ಹಾಜರಾಗಿದ್ದು, ಆರೋಪಿತರಲ್ಲಿ ಎ3 ಬಸವಾದಿತ್ಯ ಹಾಗೂ ಎ5 ವಕೀಲ ಗಂಗಾಧರಯ್ಯ ಅವರನ್ನು ಚಾರ್ಜ್ಶೀಟ್ನಿಂದ ಕೈಬಿಡಲಾಗಿದೆ.
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…