ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.45ಕ್ಕೆ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಮುರುಘಾಶ್ರೀಗೆ ಜೈಲೋ ಅಥವಾ ಜಾಮೀನೋ ಎಂಬುದು ಇಂದು ಮಧ್ಯಾಹ್ನ ಕೋರ್ಟ್ ಆದೇಶ ಹೊರಡಿಸಲಿದೆ.
ಇದನ್ನು ಓದಿ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್
ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಲಿದ್ದಾರೆ. ಸ್ವಾಮೀಜಿ ವಿರುದ್ಧದ ಮೊದಲ ಪೋಕ್ಸೋ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ.
ಎ1 ಮುರುಘಾ ಶರಣರು, ಎ2 ವಾರ್ಡನ್ ರಶ್ಮಿ, ಎ5 ಮಠದ ಮ್ಯಾನೇಜರ್ ಪರಮಶಿವಯ್ಯ ಇಂದು ಕೋರ್ಟ್ಗೆ ಹಾಜರಾಗಿದ್ದು, ಆರೋಪಿತರಲ್ಲಿ ಎ3 ಬಸವಾದಿತ್ಯ ಹಾಗೂ ಎ5 ವಕೀಲ ಗಂಗಾಧರಯ್ಯ ಅವರನ್ನು ಚಾರ್ಜ್ಶೀಟ್ನಿಂದ ಕೈಬಿಡಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…