ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ಇಂದು ( ಜನವರಿ 22 ) ಬಾಲರಾಮ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯುತ್ತಿದ್ದು, ರಾಮಭಕ್ತರ ಹಲವು ವರ್ಷಗಳ ಕನಸು ನನಸಾಗಿದೆ.
ಅಯೋಧ್ಯೆಯಲ್ಲಿ ಬೃಹತ್ ಹಬ್ಬದ ವಾತಾವರಣವಿದ್ದು, ದೇಶದಾದ್ಯಂತ ಈ ಐತಿಹಾಸಿಕ ದಿನವನ್ನು ಸಂಭ್ರಮಿಸುತ್ತಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ರಾಮಮಂದಿರದ ಫೋಟೊ ಎಡಿಟ್ ಮಾಡಿದ ಕಿಡಿಗೇಡಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ತೌಜುದ್ದೀನ್ ದಫೇದಾರ್ ಎಂಬಾತ ರಾಮಮಂದಿರದ ಮೇಲೆ ಪಾಕಿಸ್ತಾನದ ಧ್ವಜ ಇರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಕೆಳಗೆ ʼಬಾಬ್ರಿ ಮಸೀದಿʼ ಎಂದು ಬರೆದುಕೊಂಡಿದ್ದಾನೆ.
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…