ಹೈದರಾಬಾದ್: ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸ್ಥಳಿಯ ಪ್ರಾದೇಶಕ ಪಕ್ಷಗಳನ್ನು ಒಳಗೊಂಡಂತೆ ರಾಷ್ಟ್ರೀಯ ಪಕ್ಷಗಳು ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಈ ವೇಳೆ ರಾಷ್ಟ್ರೀಯ ಪಕ್ಷದ ಇತರೇ ರಾಜ್ಯಗಳ ಗಟಾನುಗಟಿ ನಾಯಕರು ತೆಲಂಗಾಣದಲ್ಲಿ ಬೀಡು ಬಿಟ್ಟಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಕರ್ನಾಟಕದಿಂದ ಕಾಂಗ್ರೆಸ್ ಹಾಗೂ ಬಿಜೆಪಿಯ ಅನೇಕ ನಾಯಕರು ತೆರಳಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ರಾಜ್ಯ ಸಚಿವ ಜಮೀರ್ ಅಹಮ್ಮದ್ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ನಿನ್ನೆ ತಡ ರಾತ್ರಿ ಜಮೀರ್ ಅವರು ತಂಗಿದ್ದ ಹೈದರಾಬಾದ್ನ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಪೊಲೀಸರ ದಾಳಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹಮ್ಮದ್ ಖಾನ್, ಈ ರೀತಿ ದಾಳಿ ಮಾಡಿಸುವ ಮೂಲಕ ನಮ್ಮನ್ನು ಹೆದರಿಸಿ ವಾಪಸ್ ಕಳಿಸಲು ಪ್ರಯತ್ನ ಮಾಡಲಾಗುತ್ತಿ. ಆದರೇ ಯಾವುದೇ ಕಾರಣಕ್ಕು ಈ ರೀತಿಯ ಕುಂತಂತ್ರಗಳಿಗೆ ನಾವು ಹೆದರುವುದಿಲ್ಲ ಮತ್ತು ಹೆಜ್ಜೆ ಹಿಂದೆ ಇಡುವ ಪ್ರಶ್ನೆ ಇಲ್ಲ ಅಂತಾ ಹೇಳಿದ್ದಾರೆ
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…