ಬೆಂಗಳೂರು: ಕನ್ನಡದ ಹಿರಿಯ ನಿರೂಪಕಿ ಅಪರ್ಣ ಅಂತ್ಯಸಂಸ್ಕಾರ ವಿಧಿವಿಧಾನಗಳು ಪೊಲೀಸ್ ಗೌರವ ಸಮರ್ಪಣೆಯಾಗಿದೆ. ಪೊಲೀಸ್ ಗೌರವದ ಮೂಲಕ ಸರ್ಕಾರಿ ಗೌರವವನ್ನ ಸಲ್ಲಿಕೆ ಮಾಡಲಾಗಿದೆ.
ನಗರದ ಬನಶಂಕರಿ ಚಿತಗಾರದಲ್ಲಿ ಪೊಲೀಸ್ ಗೌರವ ಅರ್ಪಿಸಲಾಗಿದೆ. ಪೊಲೀಸ್ ಗೌರವ ಮುಕ್ತಾಯವಾದ ಬಳಿಕ ಅವರ ಕುಟುಂಬದ ಸಂಪ್ರದಾಯದಂತೆ ನೇರವಾಗಿ ಮೃತದೇಹವನ್ನು ವಿದ್ಯುತ್ ಚಿತಾಗಾರದ ಒಳಗಡೆ ತರಲಾಯಿತು. ಇಲ್ಲಿ ಪುರೋಹಿತರು ಪೂಜೆ ಪುರಸ್ಕಾರ ನೇರವೆರಿಸಿ, ಬಳಿಕ ಮೃತದೇಹವನ್ನು ವಿದ್ಯುತ್ ಚಿತೆಯ ಒಳಕ್ಕೆ ಇಳಿಸಲಾಗುತ್ತದೆ.
ಕನ್ನಡದಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮ ನಡೆಸಿಕೊಟ್ಟಿದ್ದ ಖ್ಯಾತ ಅಪರ್ಣಾಗೆ ಸಲ್ಲುತ್ತದೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…