ಬೆಂಗಳೂರು: ಕನ್ನಡದ ಹಿರಿಯ ನಿರೂಪಕಿ ಅಪರ್ಣ ಅಂತ್ಯಸಂಸ್ಕಾರ ವಿಧಿವಿಧಾನಗಳು ಪೊಲೀಸ್ ಗೌರವ ಸಮರ್ಪಣೆಯಾಗಿದೆ. ಪೊಲೀಸ್ ಗೌರವದ ಮೂಲಕ ಸರ್ಕಾರಿ ಗೌರವವನ್ನ ಸಲ್ಲಿಕೆ ಮಾಡಲಾಗಿದೆ.
ನಗರದ ಬನಶಂಕರಿ ಚಿತಗಾರದಲ್ಲಿ ಪೊಲೀಸ್ ಗೌರವ ಅರ್ಪಿಸಲಾಗಿದೆ. ಪೊಲೀಸ್ ಗೌರವ ಮುಕ್ತಾಯವಾದ ಬಳಿಕ ಅವರ ಕುಟುಂಬದ ಸಂಪ್ರದಾಯದಂತೆ ನೇರವಾಗಿ ಮೃತದೇಹವನ್ನು ವಿದ್ಯುತ್ ಚಿತಾಗಾರದ ಒಳಗಡೆ ತರಲಾಯಿತು. ಇಲ್ಲಿ ಪುರೋಹಿತರು ಪೂಜೆ ಪುರಸ್ಕಾರ ನೇರವೆರಿಸಿ, ಬಳಿಕ ಮೃತದೇಹವನ್ನು ವಿದ್ಯುತ್ ಚಿತೆಯ ಒಳಕ್ಕೆ ಇಳಿಸಲಾಗುತ್ತದೆ.
ಕನ್ನಡದಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮ ನಡೆಸಿಕೊಟ್ಟಿದ್ದ ಖ್ಯಾತ ಅಪರ್ಣಾಗೆ ಸಲ್ಲುತ್ತದೆ.
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…
ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…