ಬೆಂಗಳೂರು: ಕನ್ನಡದ ಹಿರಿಯ ನಿರೂಪಕಿ ಅಪರ್ಣ ಅಂತ್ಯಸಂಸ್ಕಾರ ವಿಧಿವಿಧಾನಗಳು ಪೊಲೀಸ್ ಗೌರವ ಸಮರ್ಪಣೆಯಾಗಿದೆ. ಪೊಲೀಸ್ ಗೌರವದ ಮೂಲಕ ಸರ್ಕಾರಿ ಗೌರವವನ್ನ ಸಲ್ಲಿಕೆ ಮಾಡಲಾಗಿದೆ.
ನಗರದ ಬನಶಂಕರಿ ಚಿತಗಾರದಲ್ಲಿ ಪೊಲೀಸ್ ಗೌರವ ಅರ್ಪಿಸಲಾಗಿದೆ. ಪೊಲೀಸ್ ಗೌರವ ಮುಕ್ತಾಯವಾದ ಬಳಿಕ ಅವರ ಕುಟುಂಬದ ಸಂಪ್ರದಾಯದಂತೆ ನೇರವಾಗಿ ಮೃತದೇಹವನ್ನು ವಿದ್ಯುತ್ ಚಿತಾಗಾರದ ಒಳಗಡೆ ತರಲಾಯಿತು. ಇಲ್ಲಿ ಪುರೋಹಿತರು ಪೂಜೆ ಪುರಸ್ಕಾರ ನೇರವೆರಿಸಿ, ಬಳಿಕ ಮೃತದೇಹವನ್ನು ವಿದ್ಯುತ್ ಚಿತೆಯ ಒಳಕ್ಕೆ ಇಳಿಸಲಾಗುತ್ತದೆ.
ಕನ್ನಡದಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮ ನಡೆಸಿಕೊಟ್ಟಿದ್ದ ಖ್ಯಾತ ಅಪರ್ಣಾಗೆ ಸಲ್ಲುತ್ತದೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…