ಬೆಂಗಳೂರು: ಕನ್ನಡದ ಹಿರಿಯ ನಿರೂಪಕಿ ಅಪರ್ಣ ಅಂತ್ಯಸಂಸ್ಕಾರ ವಿಧಿವಿಧಾನಗಳು ಪೊಲೀಸ್ ಗೌರವ ಸಮರ್ಪಣೆಯಾಗಿದೆ. ಪೊಲೀಸ್ ಗೌರವದ ಮೂಲಕ ಸರ್ಕಾರಿ ಗೌರವವನ್ನ ಸಲ್ಲಿಕೆ ಮಾಡಲಾಗಿದೆ.
ನಗರದ ಬನಶಂಕರಿ ಚಿತಗಾರದಲ್ಲಿ ಪೊಲೀಸ್ ಗೌರವ ಅರ್ಪಿಸಲಾಗಿದೆ. ಪೊಲೀಸ್ ಗೌರವ ಮುಕ್ತಾಯವಾದ ಬಳಿಕ ಅವರ ಕುಟುಂಬದ ಸಂಪ್ರದಾಯದಂತೆ ನೇರವಾಗಿ ಮೃತದೇಹವನ್ನು ವಿದ್ಯುತ್ ಚಿತಾಗಾರದ ಒಳಗಡೆ ತರಲಾಯಿತು. ಇಲ್ಲಿ ಪುರೋಹಿತರು ಪೂಜೆ ಪುರಸ್ಕಾರ ನೇರವೆರಿಸಿ, ಬಳಿಕ ಮೃತದೇಹವನ್ನು ವಿದ್ಯುತ್ ಚಿತೆಯ ಒಳಕ್ಕೆ ಇಳಿಸಲಾಗುತ್ತದೆ.
ಕನ್ನಡದಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮ ನಡೆಸಿಕೊಟ್ಟಿದ್ದ ಖ್ಯಾತ ಅಪರ್ಣಾಗೆ ಸಲ್ಲುತ್ತದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…