ರಾಜ್ಯ

ನವೆಂಬರ್‌ನಲ್ಲಿ ರಾಜಕೀಯ ಕ್ರಾಂತಿ : ಪರಮೇಶ್ವರ್‌ ಹೇಳಿದ್ದೇನು?

ತುಮಕೂರು : ನವೆಂಬರ್​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ ಕರ್ನಾಟಕದ ಸಿಎಂ ಆಗ್ತಾರೆ ಎಂಬ ಮಾಜಿ ಸಂಸದ ಎಲ್‌.ಆರ್ ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಗೃಹ ಸಚಿವ ಡಾ. ಜಿ. ಪರಮೆಶ್ವರ್ ಪ್ರತಿಕ್ರಿಯಿಸಿದ್ದಾರೆ.‌

ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿರೋದಾಗಿ ತಿಳಿಸಿದ್ದಾರೆ.

ಇದನ್ನು ಓದಿ : ರಾಜಕೀಯಕ್ಕಾಗಿ ಗ್ಯಾರಂಟಿ ಯೋಜನೆ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ 

ನವೆಂಬರ್​​ ತಿಂಗಳಲ್ಲಿ ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೆಶ್ವರ್ ಹೇಳಿದ್ದಾರೆ. ನವೆಂಬರ್ ನಲ್ಲಿ ​​ಡಿಕೆಶಿ ಮುಖ್ಯಮಂತ್ರಿ ಆಗ್ತಾರೆ ಎಂಬ ​​ಎಲ್‌ ಆರ್ ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಈಗ ಸಿಎಂ ಆಗಿದ್ದಾರೆ. 5 ವರ್ಷ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿದ್ದೇವೆ. ಪಕ್ಷದ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪರಮೇಶ್ವರ್​ ತಿಳಿಸಿದ್ದಾರೆ.‌

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

2 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

2 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

2 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

3 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

3 hours ago