There is no financial shortage in the government Minister G Parameshwara
ತುಮಕೂರು : ನವೆಂಬರ್ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಕರ್ನಾಟಕದ ಸಿಎಂ ಆಗ್ತಾರೆ ಎಂಬ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಗೃಹ ಸಚಿವ ಡಾ. ಜಿ. ಪರಮೆಶ್ವರ್ ಪ್ರತಿಕ್ರಿಯಿಸಿದ್ದಾರೆ.
ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿರೋದಾಗಿ ತಿಳಿಸಿದ್ದಾರೆ.
ಇದನ್ನು ಓದಿ : ರಾಜಕೀಯಕ್ಕಾಗಿ ಗ್ಯಾರಂಟಿ ಯೋಜನೆ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ನವೆಂಬರ್ ತಿಂಗಳಲ್ಲಿ ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೆಶ್ವರ್ ಹೇಳಿದ್ದಾರೆ. ನವೆಂಬರ್ ನಲ್ಲಿ ಡಿಕೆಶಿ ಮುಖ್ಯಮಂತ್ರಿ ಆಗ್ತಾರೆ ಎಂಬ ಎಲ್ ಆರ್ ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಈಗ ಸಿಎಂ ಆಗಿದ್ದಾರೆ. 5 ವರ್ಷ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿದ್ದೇವೆ. ಪಕ್ಷದ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…