There is no financial shortage in the government Minister G Parameshwara
ಬೆಂಗಳೂರು: ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿಮಗೆ ರಾಜಕೀಯ ಪದೋನ್ನತಿ ಸಿಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದರು.
ಅದು ನಮ್ಮ ಹೈಕಮಾಂಡ್ಗೆ ಬಿಟ್ಟದ್ದು, ಹೈಕಮಾಂಡ್ ತೀರ್ಮಾನ ಮಾಡಿದರೆ ಆಗುತ್ತದೆ. ನಾನು ಈವರೆಗೂ ಆಶಾವಾದಿಯಾಗಿಯೇ ಬದುಕಿದ್ದೇನೆ. ಅದೇನು ಹೊಸದಾಗಿ ಆಗಬೇಕು ಅಂತೇನಿಲ್ಲ. ಎಲ್ಲರಿಗೂ ಜೀವನದಲ್ಲಿ ಏನೇನೋ ಆಗಬೇಕು ಅಂತೆಲ್ಲಾ ಇರುತ್ತದೆ. ಮನುಷ್ಯನಿಗೆ ಆಕಾಂಕ್ಷೆ ಅನ್ನೋದು ಇರಲೇಬೇಕು. ಇಲ್ಲ ಅಂದರೆ ಮನುಷ್ಯ ಅನಿಸಿಕೊಳ್ಳಲ್ಲ. ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ಎಂದು ಹೇಳಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…