ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಸಚಿವ ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಮಾತಿನ ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ರಾಜಣ್ಣ ಅವರ ಅಭಿಪ್ರಾಯ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡೋಕೆ ಹೋಗಲ್ಲ. ಹೈಕಮಾಂಡ್ ಅಂತಿಮವಾಗಿ ತೀರ್ಮಾನ ಮಾಡಲಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ನನ್ನನ್ನು ಸೇರಿದಂತೆ ಎಲ್ಲರಿಗೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಗರ ಪ್ರದೇಶ, ಮುನಿಸಿಪಾಲಿಟಿಗಳಲ್ಲಿ ನಗರಾಭಿವೃದ್ಧಿ ವ್ಯಾಪ್ತಿಯ ಆಸ್ತಿಗಳಿಗೆ ಬಿ ಖಾತಾ ಅಭಿಯಾನ ಶುರು ಮಾಡಿದ್ದೇವೆ. ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಸಮಿತಿ ವರದಿ ಕೊಟ್ಟ ಮೇಲೆ ರಾಜ್ಯದಲ್ಲಿ ಒಂದು ಕಾನೂನು ಮಾಡಿದ್ದೇವೆ. ರೆವಿನ್ಯೂ ಬಡಾವಣೆ, ಸೈಟ್ಗಳಿಗೆ ಸರ್ಕಾರ ಸೌಲಭ್ಯಗಳನ್ನು ಕೊಡಲಾಗಿದೆ. ಅವರು ಯಾರು ಸರ್ಕಾರಕ್ಕೆ ಕಂದಾಯ ಕಟ್ಟುತ್ತಿರಲಿಲ್ಲ. ಅದಕ್ಕಾಗಿ ಬಿ ಖಾತಾ ಅಭಿಯಾನ ಮಾಡಬೇಕು ಎಂದು ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…