ಆಲೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸಂಸದ ಪ್ರಜ್ವಲ್ ಅವರನ್ನು ನೆನೆದು ತಂದೆ ರೇವಣ್ಣ ಅನುಕಂಪ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದ ಜಾ.ದಳ ಕಾರ್ಯಕರ್ತರ ಸಭೆಯಲ್ಲಿ ಎಚ್ಡಿ ರೇವಣ್ಣ ತಮ್ಮ ಮಗನ ಬಗ್ಗೆ ಅನುಕಂಪದ ಮಾತುಗಳನ್ನಾಡಿದ್ದಾರೆ.
ಮಾಜಿ ಶಾಸಕ ರೇವಣ್ಣನವರು ಇಂದು (ಸೆ.20) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಮಗ ಪ್ರಜ್ವಲ್ ಅವರನ್ನು ನೆನಪಿಸಿಕೊಂಡು ಪ್ರಜ್ವಲ್ಗೆ ಏನು ಗೊತ್ತಾಗಲ್ಲ, ಪಾಪ ಅವನು ಒಳ್ಳೆ ಹುಡುಗ ಎಂದು ಹೇಳಿದ್ದಾರೆ. ನಂತರ ಸಭೆಯಲ್ಲ ಪಾಲ್ಗೊಂಡಿದ್ದ ಕಾರ್ಯಕರ್ತರಿಗೆ ಮುಂದಿನ ಮೂರು ವರ್ಷಗಳ ಕಾಲ ಸಮ್ಮನೆ ಇದ್ದು ಬಿಡಿ, ನನ್ನ ಕುಟುಂಬಕ್ಕೆ ಆದ ಅವಮಾನವನ್ನು ಬಡ್ಡಿ ಸಮೇತ ತೀರಿಸದಿದ್ದರೆ ನಾನು ಮಾಜಿ ಪ್ರಧಾನಿ ದೇವೇಗೌಡ ಅವರೇ ಮಗನೇ ಅಲ್ಲ ಎಂದು ಪ್ರತೀಕಾರದ ಮಾತುಗಳನ್ನು ನುಡಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಹಾಗೂ ಆತ್ಯಾಚಾರ ಪ್ರಕರಣದ ಅಡಿಯಲ್ಲಿ ಕೆಲವು ತಿಂಗಳುಗಳಿಂದ ಜೈಲು ಪಾಲಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದದವರು ನನ್ನ ಕೈಗೆ ಸಿಗದೇ ಎಲ್ಲಿ ಹೋಗುತ್ತಾರೆ ಎಂದು ಕಿಡಿಕಾರಿದ್ದಾರೆ. ಇಂದು ಜಿಲ್ಲೆಯಲ್ಲಿ ಜಾ.ದಳ ಪಕ್ಷದಲ್ಲಿ ದೇವೇಗೌಡರು, ಕುಮಾರಣ್ಣ ಹಾಗೂ ನಾನು ಉಳಿದಿರುವುದು ನಿಮ್ಮಂತಹ ಪುಣ್ಯಾತ್ಮರಿಂದಲೇ ಎಂದು ತಿಳಿಸಿದ್ದಾರೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…