ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಬಂಧನ ವಿಚಾರ ಹಾಸನದಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಕೆಲಸ ನಡೆದಿದ್ದು ಇದು ನಿನ್ನೆ ಮೊನ್ನೆ ನಡೆದುದ್ದಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಅಸಹಜ ಲೈಂಗಿಕ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಮತ್ತು ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿರುವ ವಿಚಾರವಾಗಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಇದು ಬಹಳಷ್ಟು ವರ್ಷಗಳಿಂದ ನಡೆಯುತ್ತಾ ಬರುತ್ತಿದ್ದು ಈಗ ಸಂತ್ರಸ್ತೆಯರು ಧೈರ್ಯವಾಗಿ ಹೇಳಲು ಮುಂದೆ ಬರುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಈ ವಯಸ್ಸಲ್ಲಿ ಈ ರೀತಿಯ ಮಾನಸಿಕೆ ಹಿಂಸೆ ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.
ಸಂತ್ರಸ್ತರಿಗೆ ಆಚೆ ಬಂದು ಹೇಳಿಕೊಳ್ಳುವುದಕ್ಕೆ ಧೈರ್ಯ ಇರಲಿಲ್ಲ. ಈಗ ನಾನು ಉಸ್ತುವಾರಿ ಸಚಿವನಾದ ಮೇಲೆ ನಾನು ಧೈರ್ಯ ತುಂಬಿದ್ದೇನೆ. ನಿಮಗೆ ರಕ್ಷಣೆ ಕೊಡ್ತೀವಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಪ್ರಕ್ರಿಯೆ ವೇಳೆ ನಿಮ್ಮ ಜೊತೆ ಇರುತ್ತೇವೆ ಎಂದಿದ್ದೇವೆ. ಈ ರೀತಿಯಾಗಿ ಧೈರ್ಯ ತುಂಬಿದ ಪರಿಣಾಮ ಸಂತ್ರಸ್ತರು ಒಬ್ಬೊಬ್ಬರಾಗಿ ಆಚೆ ಬಂದು ಹೇಳುತ್ತಿದ್ದಾರೆ ಎಂದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…