ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಜಪ್ತಿ ಮಾಡಿದ್ದ ವಿಡಿಯೋ, ಫೋಟೋ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಜಪ್ತಿ ಮಾಡಿರುವ ವಿಡಿಯೋ ಮತ್ತು ಫೋಟೋಗಳನ್ನು ನೀಡುವಂತೆ ಹೈಕೋರ್ಟ್‌ಗೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತು ಇಂದು(ಜನವರಿ.10) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ತಮಗೆ ಫೋಟೋ ಮತ್ತು ವಿಡಿಯೋ ಯಾಕೆ ಎಂದು ಪ್ರಶ್ನಿಸಿದೆ. ಅಲ್ಲದೇ ಎಸ್‌ಐಟಿ ಅಧಿಕಾರಿಗಳ ಪರ ವಕೀಲ ಎಸ್‌ಪಿಪಿ ಜಗದೀಶ್‌ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಜನವರಿ.16ಕ್ಕೆ ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದೆ.

ಹೈಕೋರ್ಟ್‌ಗೆ ಪ್ರಜ್ವಲ್‌ ಅರ್ಜಿ ಏನು?

ಲೈಂಗಿಕ ದೌರ್ಜನ್ಯ ಕೇಸ್‌ನ ಅಡಿಯಲ್ಲಿ ಆರು ತಿಂಗಳಿನಿಂದ ನ್ಯಾಯಾಂಗ ಬಂಧನವಾಗಿರುವ ಪ್ರಜ್ವಲ್‌, ತಮ್ಮ ವಿರುದ್ಧದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಜಪ್ತಿ ಮಾಡಿರುವ ವಿಡಿಯೋ ಹಾಗೂ ಫೋಟೋಗಳನ್ನು ಹಿಂತಿರುಗಿಸಬೇಕೆಂದು ತಮ್ಮ ಪರ ವಕೀಲರಿಂದ ಮನವಿ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

 

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

19 mins ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

24 mins ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

27 mins ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

31 mins ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

36 mins ago

ವಾಣಿಜ್ಯ ಅನಿಲ ಅಭಾವ : ಕೆಲ ಹೋಟೆಲ್‌ಗಳು ಬಂದ್

ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್‌ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ…

59 mins ago