ಬೆಂಗಳೂರು : ಲೈಗಿಂಕ ದೌರ್ಜನ್ಯ ಹಾಗೂ ಸಹಜ ಲೈಗಿಂಕ ಕಿರುಕುಳ ಆರೋಪ ಪ್ರಕರಣ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಂಎಲ್ ಸಿ ಸೂರಜ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಸಿಐಡಿ ಸೈಬರ್ ಕ್ರೈಂ ಠಾಣೆ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಅರ್ಜಿವಿಚಾರಣೆ ನಡೆಯಲಿದೆ. ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸೂರಜ್ ರೇವಣ್ಣ ಜಾಮೀನು ಆದೇಶವನ್ನು ಕೋರ್ಟ್ ಇಂದು ಪ್ರಕಟಿಸಲಿದೆ.
ಲೈಗಿಂಕ ದೌರ್ಜನ್ಯ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅಸಹಜ ಲೈಗಿಂಕ ದೌರ್ಜನ್ಯ ಆರೋಪದಲ್ಲಿ ಸಹೋದರ ಸೂರಜ್ ರೇವಣ್ಣ ಕೂಡ ಜೈಲಿನಲ್ಲಿದ್ದು, ಇಂದು ಸಹೋದರರಿಗೆ ಜಾಮೀನು ಸಿಗುತ್ತಾ ಎಂಬುವುದನ್ನ ಕಾದುನೋಡಬೇಕಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…