ಬೆಂಗಳೂರು: ಸದಾ ತಮ್ಮ ಹೇಳಿಕೆಗಳಿಂದಲೇ ಒಂದಲ್ಲೊಂದು ವಿವಾದವನ್ನು ಸೃಷ್ಟಿಸುವ ಪ್ರಕಾಶ್ ರಾಜ್ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವ ಭರದಲ್ಲಿ ಆಪರೇಷನ್ ಸಿಂಧೂರ್ ಹಾಗೂ ಭಾರತೀಯ ನಾರಿಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಪ್ರಕಾಶ್ ರಾಜ್ ವ್ಯಂಗ್ಯ ಮತ್ತು ಅಸಹ್ಯದ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫೋಟೋವೊಂದನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
26 ಭಾರತೀಯ ನಾರಿಯರ ಸಿಂಧೂರವನ್ನು ಅಳಿಸಿದ್ದಕ್ಕಾಗಿ, ಸರ್ಕಾರ ಪಾಕಿಸ್ತಾನದ ಮೇಲೆ ನಡೆಸಿದ ದಾಳಿಗೆ ಆಪರೇಷನ್ ಸಿಂಧೂರ ಎಂಬ ಹೆಸರನ್ನಿಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್ ಒನ್ ನೇಷನ್ ಒನ್ ಹಸ್ಬಂಡ್ ಎಂದು ಟ್ವೀಟ್ ಮಾಡಿದ್ದಾರೆ. ಮೋದಿ ಸರ್ಕಾರ ಪ್ರತಿಯೊಂದು ಮನೆಗೆ ಸಿಂಧೂರವನ್ನು ಕಳುಹಿಸಲಿದೆ. ಇದು ಒಂದು ತಿಂಗಳುಗಳ ಕಾಲ ನಡೆಯಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಟ್ವೀಟ್ ನೋಡಿದ ನೆಟ್ಟಿಗರು ನಟನಿಗೆ ಛೀಮಾರಿ ಹಾಕುತ್ತಿದ್ದಾರೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…