ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ.29ರಿಂದ ಫೆಬ್ರವರಿ.6ರವರೆಗೆ ನಡೆಯಲಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡುತ್ತೇನೆ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಇತ್ತೀಚೆಗೆ ಅಗಲಿದ ನಟ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು ಇನ್ನಿತರ ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಮತ್ತು ಸವಿನೆನಪು ವಿಭಾಗದಲ್ಲಿ ಚಲನಚಿತ್ರ ಪ್ರದರ್ಶಿಸಲಾಗುತ್ತದೆ ಎಂದು ಹೇಳಿದರು.
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…