ಮೈಸೂರು :ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಸಿದ್ದರಾಮಯ್ಯ ವಿರುದ್ದ ಏಕವಚನ ಬಳಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಾಪ್ ಸಿಂಹ ವಿರುದ್ದ ದೂರು ನೀಡಿ ಅವರ ಮೇಲೆ FIR ದಾಖಲಾಗಿತ್ತು.
ಈಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಮೈಸೂರು ಕ್ಷೇತ್ರವನ್ನು ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಲು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ. ಮೈಸೂರು ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಎರಡು ಬಾರಿ ಗೆದ್ದಿದ್ದರು .2014 ಮತ್ತು 2019 ರಲ್ಲಿ ಮೈಸೂರು ಕ್ಷೇತ್ರದಲ್ಲಿ ಗೆದ್ದಿದ್ದರು.
ಆದರೆ ಈ ಬಾರಿಜೆಡಿಎಸ್ ಹಾಸನ, ತುಮಕೂರು, ಕುಮಾರಸ್ವಾಮಿ ಪುತ್ರ ನಿಖಿಲ್ ಅವರು ಸ್ಪರ್ಧಿಸಿದ್ದ ಮಂಡ್ಯ ಹಾಗೂ ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಜೆಡಿಎಸ್ಗೆ ಬೇಕು ಮುಖಂಡರು ಹಠ ಮಾಡಿದ್ದಾರೆ ಎನ್ನಲಾಗಿದೆ.
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…