prathap simha janivara
ಬೆಂಗಳೂರು: ಸಿದ್ದರಾಮಯ್ಯ ಅವರ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್ ಟಾರ್ಗೆಟ್ ಆಗಿದ್ದಾರೆ. ಬ್ರಾಹ್ಮಣರ ಸಂಖ್ಯೆ ಬಹಳ ಕಡಿಮೆ ಇರುವುದರಿಂದ ಪ್ರತಿರೋಧ ತೋರುವುದಿಲ್ಲ ಎಂಬ ಬಾವನೆ ಅವರಿಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಡುಪಿಯ ಹಿಜಾಬ್ ವಿಚಾರ ಬಂದಾಗ ಸಿದ್ದರಾಮಯ್ಯ ಪ್ರಬಲವಾಗಿ ಪ್ರತಿಪಾದಿಸಿರು. ಆದರೆ, ಜನಿವಾರ ಪ್ರಕರಣದಲ್ಲಿ ಯಾಕೆ ಸುಮ್ಮನಿದ್ದಾರೆ? ಜನಿವಾರದಲ್ಲಿ ಏನಾದ್ರೂ ಲೋಪ ಕಾಣುತ್ತಿದ್ಯಾ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:- ನಿಜವಾದ ಚೆಂಗ್ಲು ಡಿ.ಕೆ.ಶಿವಕುಮಾರ್: ಬಿಜೆಪಿ ಶಾಸಕ ಮುನಿರತ್ನ
ಸಿದ್ದರಾಮಯ್ಯನವರೇ, ಬ್ರಾಹ್ಮಣರ ಬುದ್ಧಿವಂತಿಕೆ ಜನಿವಾರದಲ್ಲಲ್ಲ ಅವರ ತಲೆಯಲ್ಲಿದೆ. ವೇದ ಉಪನಿಷತ್ತುಗಳ ಕಾಲದಿಂದ ಇದುವರೆಗೂ ಜ್ಞಾನ ಸಂಪತ್ತನ್ನು ತಲೆಮಾರಿನಿಂದ ತಲೆಮಾರಿಗೆ ತರುತ್ತಿರುವವರು ಬ್ರಾಹ್ಮಣರು. ನಿಮ್ಮ ಮದುವೆ, ಮುಂಜಿಗೂ ಬ್ರಾಹ್ಮಣರು ಬೇಕು, ಸತ್ತ ಮೇಲೆ ಮುಕ್ತಿ ಕೊಡಿಸುವ ಪ್ರಕ್ರಿಯೆಗೂ ಬ್ರಾಹ್ಮಣರು ಬೇಕು. ಆದರೂ ಬ್ರಾಹ್ಮಣರ ದ್ವೇಷ! ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…