prathap simha janivara
ಬೆಂಗಳೂರು: ಸಿದ್ದರಾಮಯ್ಯ ಅವರ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್ ಟಾರ್ಗೆಟ್ ಆಗಿದ್ದಾರೆ. ಬ್ರಾಹ್ಮಣರ ಸಂಖ್ಯೆ ಬಹಳ ಕಡಿಮೆ ಇರುವುದರಿಂದ ಪ್ರತಿರೋಧ ತೋರುವುದಿಲ್ಲ ಎಂಬ ಬಾವನೆ ಅವರಿಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಡುಪಿಯ ಹಿಜಾಬ್ ವಿಚಾರ ಬಂದಾಗ ಸಿದ್ದರಾಮಯ್ಯ ಪ್ರಬಲವಾಗಿ ಪ್ರತಿಪಾದಿಸಿರು. ಆದರೆ, ಜನಿವಾರ ಪ್ರಕರಣದಲ್ಲಿ ಯಾಕೆ ಸುಮ್ಮನಿದ್ದಾರೆ? ಜನಿವಾರದಲ್ಲಿ ಏನಾದ್ರೂ ಲೋಪ ಕಾಣುತ್ತಿದ್ಯಾ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:- ನಿಜವಾದ ಚೆಂಗ್ಲು ಡಿ.ಕೆ.ಶಿವಕುಮಾರ್: ಬಿಜೆಪಿ ಶಾಸಕ ಮುನಿರತ್ನ
ಸಿದ್ದರಾಮಯ್ಯನವರೇ, ಬ್ರಾಹ್ಮಣರ ಬುದ್ಧಿವಂತಿಕೆ ಜನಿವಾರದಲ್ಲಲ್ಲ ಅವರ ತಲೆಯಲ್ಲಿದೆ. ವೇದ ಉಪನಿಷತ್ತುಗಳ ಕಾಲದಿಂದ ಇದುವರೆಗೂ ಜ್ಞಾನ ಸಂಪತ್ತನ್ನು ತಲೆಮಾರಿನಿಂದ ತಲೆಮಾರಿಗೆ ತರುತ್ತಿರುವವರು ಬ್ರಾಹ್ಮಣರು. ನಿಮ್ಮ ಮದುವೆ, ಮುಂಜಿಗೂ ಬ್ರಾಹ್ಮಣರು ಬೇಕು, ಸತ್ತ ಮೇಲೆ ಮುಕ್ತಿ ಕೊಡಿಸುವ ಪ್ರಕ್ರಿಯೆಗೂ ಬ್ರಾಹ್ಮಣರು ಬೇಕು. ಆದರೂ ಬ್ರಾಹ್ಮಣರ ದ್ವೇಷ! ಎಂದು ಹೇಳಿದ್ದಾರೆ.
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…