prathap simha janivara
ಬೆಂಗಳೂರು: ಸಿದ್ದರಾಮಯ್ಯ ಅವರ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್ ಟಾರ್ಗೆಟ್ ಆಗಿದ್ದಾರೆ. ಬ್ರಾಹ್ಮಣರ ಸಂಖ್ಯೆ ಬಹಳ ಕಡಿಮೆ ಇರುವುದರಿಂದ ಪ್ರತಿರೋಧ ತೋರುವುದಿಲ್ಲ ಎಂಬ ಬಾವನೆ ಅವರಿಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಡುಪಿಯ ಹಿಜಾಬ್ ವಿಚಾರ ಬಂದಾಗ ಸಿದ್ದರಾಮಯ್ಯ ಪ್ರಬಲವಾಗಿ ಪ್ರತಿಪಾದಿಸಿರು. ಆದರೆ, ಜನಿವಾರ ಪ್ರಕರಣದಲ್ಲಿ ಯಾಕೆ ಸುಮ್ಮನಿದ್ದಾರೆ? ಜನಿವಾರದಲ್ಲಿ ಏನಾದ್ರೂ ಲೋಪ ಕಾಣುತ್ತಿದ್ಯಾ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:- ನಿಜವಾದ ಚೆಂಗ್ಲು ಡಿ.ಕೆ.ಶಿವಕುಮಾರ್: ಬಿಜೆಪಿ ಶಾಸಕ ಮುನಿರತ್ನ
ಸಿದ್ದರಾಮಯ್ಯನವರೇ, ಬ್ರಾಹ್ಮಣರ ಬುದ್ಧಿವಂತಿಕೆ ಜನಿವಾರದಲ್ಲಲ್ಲ ಅವರ ತಲೆಯಲ್ಲಿದೆ. ವೇದ ಉಪನಿಷತ್ತುಗಳ ಕಾಲದಿಂದ ಇದುವರೆಗೂ ಜ್ಞಾನ ಸಂಪತ್ತನ್ನು ತಲೆಮಾರಿನಿಂದ ತಲೆಮಾರಿಗೆ ತರುತ್ತಿರುವವರು ಬ್ರಾಹ್ಮಣರು. ನಿಮ್ಮ ಮದುವೆ, ಮುಂಜಿಗೂ ಬ್ರಾಹ್ಮಣರು ಬೇಕು, ಸತ್ತ ಮೇಲೆ ಮುಕ್ತಿ ಕೊಡಿಸುವ ಪ್ರಕ್ರಿಯೆಗೂ ಬ್ರಾಹ್ಮಣರು ಬೇಕು. ಆದರೂ ಬ್ರಾಹ್ಮಣರ ದ್ವೇಷ! ಎಂದು ಹೇಳಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…