prathap simha janivara
ಬೆಂಗಳೂರು: ಸಿದ್ದರಾಮಯ್ಯ ಅವರ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್ ಟಾರ್ಗೆಟ್ ಆಗಿದ್ದಾರೆ. ಬ್ರಾಹ್ಮಣರ ಸಂಖ್ಯೆ ಬಹಳ ಕಡಿಮೆ ಇರುವುದರಿಂದ ಪ್ರತಿರೋಧ ತೋರುವುದಿಲ್ಲ ಎಂಬ ಬಾವನೆ ಅವರಿಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಡುಪಿಯ ಹಿಜಾಬ್ ವಿಚಾರ ಬಂದಾಗ ಸಿದ್ದರಾಮಯ್ಯ ಪ್ರಬಲವಾಗಿ ಪ್ರತಿಪಾದಿಸಿರು. ಆದರೆ, ಜನಿವಾರ ಪ್ರಕರಣದಲ್ಲಿ ಯಾಕೆ ಸುಮ್ಮನಿದ್ದಾರೆ? ಜನಿವಾರದಲ್ಲಿ ಏನಾದ್ರೂ ಲೋಪ ಕಾಣುತ್ತಿದ್ಯಾ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:- ನಿಜವಾದ ಚೆಂಗ್ಲು ಡಿ.ಕೆ.ಶಿವಕುಮಾರ್: ಬಿಜೆಪಿ ಶಾಸಕ ಮುನಿರತ್ನ
ಸಿದ್ದರಾಮಯ್ಯನವರೇ, ಬ್ರಾಹ್ಮಣರ ಬುದ್ಧಿವಂತಿಕೆ ಜನಿವಾರದಲ್ಲಲ್ಲ ಅವರ ತಲೆಯಲ್ಲಿದೆ. ವೇದ ಉಪನಿಷತ್ತುಗಳ ಕಾಲದಿಂದ ಇದುವರೆಗೂ ಜ್ಞಾನ ಸಂಪತ್ತನ್ನು ತಲೆಮಾರಿನಿಂದ ತಲೆಮಾರಿಗೆ ತರುತ್ತಿರುವವರು ಬ್ರಾಹ್ಮಣರು. ನಿಮ್ಮ ಮದುವೆ, ಮುಂಜಿಗೂ ಬ್ರಾಹ್ಮಣರು ಬೇಕು, ಸತ್ತ ಮೇಲೆ ಮುಕ್ತಿ ಕೊಡಿಸುವ ಪ್ರಕ್ರಿಯೆಗೂ ಬ್ರಾಹ್ಮಣರು ಬೇಕು. ಆದರೂ ಬ್ರಾಹ್ಮಣರ ದ್ವೇಷ! ಎಂದು ಹೇಳಿದ್ದಾರೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…