ರಾಜ್ಯ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು : ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ಉದ್ಘಾಟಿಸಲು ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಹಾಗೂ ಮುಖ್ಯ.ಮಂತ್ರಿಗಳಾದ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತ ಶರ್ಮ, ರಾಜ್ಯ‌ ಪೊಲೀಸ್‌ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ. ದಯಾನಂದ‌ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

2 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

3 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

3 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

3 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

4 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

5 hours ago