ರಾಜ್ಯ

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಗೂ ಡಿಸಿಎಂ ಡಿಕೆಶಿ ಗುಸುಗುಸು

ಬೆಂಗಳೂರು: ಹಳದಿ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಗುಸು ಗುಸು ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲೇ ಕುಳಿತಿದ್ದ ಸಿಎಂ ಸಿದ್ದರಾಮಯ್ಯ ಭಾಷಣಕ್ಕೆ ಎದ್ದು ಹೋದ ಕೂಡಲೇ ಮೋದಿ ಪಕ್ಕದಲ್ಲಿ ಬಂದು ಕುಳಿತ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರಧಾನಿಯವರ ಕಿವಿ ಬಳಿಯೇ ಗುಸುಗುಸು ಮಾತನಾಡಿದ್ದಾರೆ.

ಪೈಲ್‌ ಒಂದನ್ನು ತೋರಿಸಿ ಏನೂ ಹೇಳಿದ್ದು, ಇದಕ್ಕೆ ಪ್ರಧಾನಿ ಮೋದಿ ತಲೆಯಾಡಿಸಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಕೆಲವರಂತೂ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗೋದು ಪಕ್ಕಾ ಎಂದೇ ಕಮೆಂಟ್‌ ಮಾಡಿದ್ದು, ಇಂದು ಚರ್ಚೆಯಾಗಿರುವ ವಿಷಯವಾದರೂ ಏನು ಅನ್ನೋದೇ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಆಂದೋಲನ ಡೆಸ್ಕ್

Recent Posts

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

2 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

3 hours ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

5 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

6 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

6 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

6 hours ago