ಮೈಸೂರು: ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ(ಜೂ.28) ರಾಜ್ಯದಿಂದ ಚುನಾಯಿತರಾದ ಸಂಸದರು ಹಾಗೂ ಕೇಂದ್ರ ಮಂತ್ರಿಗಳ ಜೊತೆ ರಾಜ್ಯದ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದ್ದರು. ಇದೀಗ ನಾಳೆ ಅಂದರೆ ಜೂ.29 ರಂದು ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ನಾಳೆ(ಜೂ.29) ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿಯಾಗಿದ್ದು, ಭೇಟಿ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಜೊತೆಗೆ ನೂತನ ಸರ್ಕಾರದ ಮೊದಲ ಬಜೆಟ್ನಲ್ಲಿ ರಾಜ್ಯಕ್ಕೆ ಏನೇನು ಕೇಳಬೇಕು ಅದನ್ನೆಲ್ಲಾ ಈಗಾಗಲೇ ಪ್ರಸ್ತಾವನೆ ಮೂಲಕ ಕಳುಹಿಸಿದ್ದು, ಮತ್ತೊಮ್ಮೆ ಪ್ರಸ್ತಾವನೆ ನೀಡಲಿದ್ದಾರೆ ಎನ್ನಲಾಗಿದೆ.
ಜೊತೆಗೆ ಮೇಕೆದಾಟು ಹಾಗೂ ಮಹದಾಯಿ ಅನುಮತಿಗೆ ಸಿದ್ದರಾಮಯ್ಯ ಮೋದಿಗೆ ಮನವಿ ಸಲ್ಲಿಸಲಿದ್ದು, ಇನ್ನೀತರ ರಾಜ್ಯ ಅಭಿವೃದ್ಧಿ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…