ನವದೆಹಲಿ: ಲೋಕಸಭಾ ಚುನಾವಣೆಗಾಗಿ ಜೆಡಿಎಸ್-ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ. ಇದರ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತ ಪಡಿಸಿರುವ ಬಿಜೆಪಿ ಶಾಸಕ ಪ್ರೀತಂ ಗೌಡ ಹಾಸನದಿಂದ ಪ್ರಜ್ವಲ್ ಗೌಡ ಮತ್ತು ಮಂಡ್ಯದಿಂದ ಎಚ್.ಡಿ ಕುಮಾರಸ್ವಾಮಿ ಸ್ಪರ್ಧೆಗೆ ಬಿಜೆಪಿ ವರಿಷ್ಠರು ಅವಕಾಶ ನೀಡಲ್ಲ ಎಂದು ಪ್ರೀತಂ ಗೌಡ ನೀಡಿರುವ ಹೇಳಿಕೆ ನಿಡಿದ್ದರು.
ಈ ಬಗ್ಗೆ ಮಾತನಾಡಿರುವ ಮಾಜಿ ಶಾಸಕ ವಿ.ಸೋಮಣ್ಣ, ಅವನಿನ್ನೂ ಚಿಕ್ಕ ಹುಡುಗ, ರಾಜಕಾರಣದ ಬಗ್ಗೆ ಅಷ್ಟೆಲ್ಲ ಜ್ಞಾನ ಇಲ್ಲ, ಆವೇಶದಲ್ಲಿ ಮಾತಾಡುತ್ತಾನೆ ಎಂದು ಹೇಳಿದರು.
ನವದೆಹಲಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿ.ಸೋಮಣ್ಣ, ಕನ್ನಡಿಗರಿಗೆಲ್ಲ ಗೊತ್ತಿರುವ ಹಾಗೆ, ಪ್ರೀತಂ ಗೌಡ ಅವರು ಅವನು ತಾನಾಡುವ ಭಾಷೆ ಮತ್ತು ಹೇಳಿಕೆಗಳ ಮೇಲೆ ಎಚ್ಚರ ಸಾಧಿಸಬೇಕಿದೆ, ರಾಜಕಾರಣದಲ್ಲಿ ಬೆಳೆಯಬೇಕಾದರೆ ಅದಕ್ಕೆ ಪೂರಕವಾದ ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಮುಂಬರುವ ದಿನಗಳಲ್ಲಿ ಅದನ್ನು ಅವನು ಅರ್ಥಮಾಡಿಕೊಳ್ಳುತ್ತಾನೆ ಎಂಬ ನಂಬಿಕೆ ತನಗಿದೆ ಎಂದು ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಅವರಿಗೆ ಕೆಲ ಹಿತವಚನಗಳನ್ನು ಹೇಳಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…