ನವದೆಹಲಿ: ಲೋಕಸಭಾ ಚುನಾವಣೆಗಾಗಿ ಜೆಡಿಎಸ್-ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ. ಇದರ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತ ಪಡಿಸಿರುವ ಬಿಜೆಪಿ ಶಾಸಕ ಪ್ರೀತಂ ಗೌಡ ಹಾಸನದಿಂದ ಪ್ರಜ್ವಲ್ ಗೌಡ ಮತ್ತು ಮಂಡ್ಯದಿಂದ ಎಚ್.ಡಿ ಕುಮಾರಸ್ವಾಮಿ ಸ್ಪರ್ಧೆಗೆ ಬಿಜೆಪಿ ವರಿಷ್ಠರು ಅವಕಾಶ ನೀಡಲ್ಲ ಎಂದು ಪ್ರೀತಂ ಗೌಡ ನೀಡಿರುವ ಹೇಳಿಕೆ ನಿಡಿದ್ದರು.
ಈ ಬಗ್ಗೆ ಮಾತನಾಡಿರುವ ಮಾಜಿ ಶಾಸಕ ವಿ.ಸೋಮಣ್ಣ, ಅವನಿನ್ನೂ ಚಿಕ್ಕ ಹುಡುಗ, ರಾಜಕಾರಣದ ಬಗ್ಗೆ ಅಷ್ಟೆಲ್ಲ ಜ್ಞಾನ ಇಲ್ಲ, ಆವೇಶದಲ್ಲಿ ಮಾತಾಡುತ್ತಾನೆ ಎಂದು ಹೇಳಿದರು.
ನವದೆಹಲಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿ.ಸೋಮಣ್ಣ, ಕನ್ನಡಿಗರಿಗೆಲ್ಲ ಗೊತ್ತಿರುವ ಹಾಗೆ, ಪ್ರೀತಂ ಗೌಡ ಅವರು ಅವನು ತಾನಾಡುವ ಭಾಷೆ ಮತ್ತು ಹೇಳಿಕೆಗಳ ಮೇಲೆ ಎಚ್ಚರ ಸಾಧಿಸಬೇಕಿದೆ, ರಾಜಕಾರಣದಲ್ಲಿ ಬೆಳೆಯಬೇಕಾದರೆ ಅದಕ್ಕೆ ಪೂರಕವಾದ ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಮುಂಬರುವ ದಿನಗಳಲ್ಲಿ ಅದನ್ನು ಅವನು ಅರ್ಥಮಾಡಿಕೊಳ್ಳುತ್ತಾನೆ ಎಂಬ ನಂಬಿಕೆ ತನಗಿದೆ ಎಂದು ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಅವರಿಗೆ ಕೆಲ ಹಿತವಚನಗಳನ್ನು ಹೇಳಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…