ನವದೆಹಲಿ: ಲೋಕಸಭಾ ಚುನಾವಣೆಗಾಗಿ ಜೆಡಿಎಸ್-ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ. ಇದರ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತ ಪಡಿಸಿರುವ ಬಿಜೆಪಿ ಶಾಸಕ ಪ್ರೀತಂ ಗೌಡ ಹಾಸನದಿಂದ ಪ್ರಜ್ವಲ್ ಗೌಡ ಮತ್ತು ಮಂಡ್ಯದಿಂದ ಎಚ್.ಡಿ ಕುಮಾರಸ್ವಾಮಿ ಸ್ಪರ್ಧೆಗೆ ಬಿಜೆಪಿ ವರಿಷ್ಠರು ಅವಕಾಶ ನೀಡಲ್ಲ ಎಂದು ಪ್ರೀತಂ ಗೌಡ ನೀಡಿರುವ ಹೇಳಿಕೆ ನಿಡಿದ್ದರು.
ಈ ಬಗ್ಗೆ ಮಾತನಾಡಿರುವ ಮಾಜಿ ಶಾಸಕ ವಿ.ಸೋಮಣ್ಣ, ಅವನಿನ್ನೂ ಚಿಕ್ಕ ಹುಡುಗ, ರಾಜಕಾರಣದ ಬಗ್ಗೆ ಅಷ್ಟೆಲ್ಲ ಜ್ಞಾನ ಇಲ್ಲ, ಆವೇಶದಲ್ಲಿ ಮಾತಾಡುತ್ತಾನೆ ಎಂದು ಹೇಳಿದರು.
ನವದೆಹಲಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿ.ಸೋಮಣ್ಣ, ಕನ್ನಡಿಗರಿಗೆಲ್ಲ ಗೊತ್ತಿರುವ ಹಾಗೆ, ಪ್ರೀತಂ ಗೌಡ ಅವರು ಅವನು ತಾನಾಡುವ ಭಾಷೆ ಮತ್ತು ಹೇಳಿಕೆಗಳ ಮೇಲೆ ಎಚ್ಚರ ಸಾಧಿಸಬೇಕಿದೆ, ರಾಜಕಾರಣದಲ್ಲಿ ಬೆಳೆಯಬೇಕಾದರೆ ಅದಕ್ಕೆ ಪೂರಕವಾದ ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಮುಂಬರುವ ದಿನಗಳಲ್ಲಿ ಅದನ್ನು ಅವನು ಅರ್ಥಮಾಡಿಕೊಳ್ಳುತ್ತಾನೆ ಎಂಬ ನಂಬಿಕೆ ತನಗಿದೆ ಎಂದು ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಅವರಿಗೆ ಕೆಲ ಹಿತವಚನಗಳನ್ನು ಹೇಳಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…