ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ನೇತೃತ್ವದ ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಬಗ್ಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಸೂಕ್ತ ದಾಖಲಾತಿಗಳ ಸಹಿತ ಮಾತಾನಡಿ ಎಂದು ಕಿಡಿಕಾರಿದ್ದಾರೆ.
ಮುಡಾ ಹಗರಣದ ದಾಖಲೆ ಮುಂದಿಟ್ಟುಕೊಂಡು ಬಳಿಕ ಬಿಜೆಪಿ-ಜಿಡಿಎಸ್ ನವರು ಪಾದಯಾತ್ರೆ ಮಾಡಲಿ ಎಂದು ಆಗ್ರಹಿಸಿದರು.
ಇತ್ತ ಬಿಜೆಪಿ ಭಾಗಶಃ ಜೆಡಿಎಸ್ ಒಳಗಡೆ ಮುಳುಗಿ ಹೋಗಿದೆ. ಈ ಪಾದಯಾತ್ರೆಗೆ ಹಲವಾರು ಬಿಜೆಪಿ ನಾಯಕರು ಗೈರಾಗಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಇದರ ಭಾಗವಾಗಿಲ್ಲ ಬಿವೈ ವಿಜಯೇಂದ್ರ ಅವರ ನಾಯಕತ್ವವನ್ನು ಹಲವಾರು ಜನರು ತಿರಸ್ಕರಿಸುತ್ತಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ ಎಂದು ಹೇಳಿದರು.
ಪ್ರತಿಭಟನೆ ಜನ್ಮಸಿದ್ದ ಹಕ್ಕಾಗಿದೆ. ಆದರೆ ಇಲ್ಲಿ ಬಿಜೆಪಿ ಜೆಡಿಎಸ್ ನವರ ಕಾಲಿಗೆ ಬಿದ್ದು ಪ್ರತಿಭಟನೆ ಮಾಡುತ್ತಿದ್ದಾರೆ. ಜತೆಗೆ ರಾಜ್ಯಪಾಲರನ್ನು ಇಟ್ಟುಕೊಂಡು ಆಡಳಿತ ಪಕ್ಷದ ವಿರುದ್ಧ ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಾಕಿದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…