ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ನೇತೃತ್ವದ ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಬಗ್ಗೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಸೂಕ್ತ ದಾಖಲಾತಿಗಳ ಸಹಿತ ಮಾತಾನಡಿ ಎಂದು ಕಿಡಿಕಾರಿದ್ದಾರೆ.
ಮುಡಾ ಹಗರಣದ ದಾಖಲೆ ಮುಂದಿಟ್ಟುಕೊಂಡು ಬಳಿಕ ಬಿಜೆಪಿ-ಜಿಡಿಎಸ್ ನವರು ಪಾದಯಾತ್ರೆ ಮಾಡಲಿ ಎಂದು ಆಗ್ರಹಿಸಿದರು.
ಇತ್ತ ಬಿಜೆಪಿ ಭಾಗಶಃ ಜೆಡಿಎಸ್ ಒಳಗಡೆ ಮುಳುಗಿ ಹೋಗಿದೆ. ಈ ಪಾದಯಾತ್ರೆಗೆ ಹಲವಾರು ಬಿಜೆಪಿ ನಾಯಕರು ಗೈರಾಗಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಇದರ ಭಾಗವಾಗಿಲ್ಲ ಬಿವೈ ವಿಜಯೇಂದ್ರ ಅವರ ನಾಯಕತ್ವವನ್ನು ಹಲವಾರು ಜನರು ತಿರಸ್ಕರಿಸುತ್ತಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ ಎಂದು ಹೇಳಿದರು.
ಪ್ರತಿಭಟನೆ ಜನ್ಮಸಿದ್ದ ಹಕ್ಕಾಗಿದೆ. ಆದರೆ ಇಲ್ಲಿ ಬಿಜೆಪಿ ಜೆಡಿಎಸ್ ನವರ ಕಾಲಿಗೆ ಬಿದ್ದು ಪ್ರತಿಭಟನೆ ಮಾಡುತ್ತಿದ್ದಾರೆ. ಜತೆಗೆ ರಾಜ್ಯಪಾಲರನ್ನು ಇಟ್ಟುಕೊಂಡು ಆಡಳಿತ ಪಕ್ಷದ ವಿರುದ್ಧ ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಾಕಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…