ಬೆಂಗಳೂರು: ಮೆಟ್ರೋ ದರ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಶಾಕ್ ನೀಡಿದ್ದು, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ದರ ಏರಿಕೆಗೆ ನಮ್ಮ ರಾಜ್ಯ ಸರ್ಕಾರ ಕಾರಣವಲ್ಲ. ದರ ನಿಗಧಿ ಕಮಿಟಿ ಮಾಡಿದ್ದು, ಕೇಂದ್ರ ಸರ್ಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದೊ ಪರವಾಗಿ ಬಿಜೆಪಿಯವರು ಕ್ಷಮೆ ಕೇಳಲಿ, ಅಥವಾ ಮೆಟ್ರೋ ಸ್ಟೇಷನ್ಗೆ ಹೋಗಿ ಕ್ಷಮೆ ಕೇಳಲಿ. ನಾವೇ ಬಿಜೆಪಿಯವರಿಗೆ ಗುಲಾಬಿ ಹೂ ನೀಡುತ್ತೇವೆ. ಅವರು ಮೋದಿ ಪರವಾಗಿ ಪ್ರಯಾಣಿಕರ ಬಳಿ ಗುಲಾಬಿ ನೀಡಿ ಕ್ಷಮೆ ಕೇಳಲ್ವಾ? ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಳರದ ಎರಡು ದಿನಗಳ ಹಿಂದೆಯಷ್ಟೇ ಬಿಎಂಆರ್ಸಿ ಸಿಎಲ್ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿ ಎಂದು ಅಧಿಕೃತವಾಗಿ ಆದೇಶ ಹೊರಡಿಸಿತ್ತು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…