ಬೆಂಗಳೂರು: ಮೆಟ್ರೋ ದರ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಶಾಕ್ ನೀಡಿದ್ದು, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ದರ ಏರಿಕೆಗೆ ನಮ್ಮ ರಾಜ್ಯ ಸರ್ಕಾರ ಕಾರಣವಲ್ಲ. ದರ ನಿಗಧಿ ಕಮಿಟಿ ಮಾಡಿದ್ದು, ಕೇಂದ್ರ ಸರ್ಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದೊ ಪರವಾಗಿ ಬಿಜೆಪಿಯವರು ಕ್ಷಮೆ ಕೇಳಲಿ, ಅಥವಾ ಮೆಟ್ರೋ ಸ್ಟೇಷನ್ಗೆ ಹೋಗಿ ಕ್ಷಮೆ ಕೇಳಲಿ. ನಾವೇ ಬಿಜೆಪಿಯವರಿಗೆ ಗುಲಾಬಿ ಹೂ ನೀಡುತ್ತೇವೆ. ಅವರು ಮೋದಿ ಪರವಾಗಿ ಪ್ರಯಾಣಿಕರ ಬಳಿ ಗುಲಾಬಿ ನೀಡಿ ಕ್ಷಮೆ ಕೇಳಲ್ವಾ? ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಳರದ ಎರಡು ದಿನಗಳ ಹಿಂದೆಯಷ್ಟೇ ಬಿಎಂಆರ್ಸಿ ಸಿಎಲ್ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿ ಎಂದು ಅಧಿಕೃತವಾಗಿ ಆದೇಶ ಹೊರಡಿಸಿತ್ತು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…