ಬೆಂಗಳೂರು: ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಿವಾಣ ಹಾಕಲು ಶೀಘ್ರವೇ ರಾಜ್ಯದಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.9) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನ್ ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ ಗಳಿಗೆ ಕಡಿವಾಣ ಹಾಕಲು ಈಗಾಗಲೇ ಹೊಸ ಕಾನೂನು ತರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಈ ಅಪ್ಗಳಿಂದ ರಾಜ್ಯದ ಜನತೆಯನ್ನು ಹೇಗೆ ಸಂರಕ್ಷಣೆ ಮಾಡಬೇಕು ಎಂಬುವುದರ ಬಗ್ಗೆ ಸಭೆಯನ್ನು ನಡೆಸಿದ್ದೇವೆ ಎಂದರು.
ಇನ್ನೂ ಗೇಮಿಂಗ್ ಅಪ್ಗಳಿಗೆ ಕಡಿವಾಣ ಹಾಕಲು ನಮ್ಮ ಸರ್ಕಾರಕ್ಕೆ ಕಷ್ಟದ ಕೆಲಸವಾಗಿದೆ. ಏಕೆಂದರೆ ಈ ಅಪ್ಗಳು ನಮ್ಮ ದೇಶದ ಗೇಮಿಂಗ್ ಅಪ್ಗಳಷ್ಟೇ ಅಲ್ಲ, ನೆರೆ-ಹೊರೆಯ ದೇಶದ ಗೇಮಿಂಗ್ ಅಪ್ಗಳು ಸಹ ಇವೆ. ಹೀಗಾಗಿ ಮೊದಲು ಕಾನೂನು ಬಾಹಿರವಾಗಿರುವುದನ್ನು ನಿಷೇಧ ಮಾಡಬೇಕು. ಬಳಿಕ ಕಾನೂನು ಪ್ರಕಾರವವಿರುವ ಅಪ್ಗಳನ್ನು ಹೇಗೆ ನಿಯಂತ್ರಣ ಮಾಡಬೇಕು ಎಂಬುದರ ಬಗ್ಗೆ ಚರ್ಚೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…