ರಾಜ್ಯ

ಆನ್‌ಲೈನ್‌ ಗೇಮಿಂಗ್‌ ಬೆಟ್ಟಿಂಗ್‌ ಪ್ರಕರಣ| ಶೀಘ್ರವೇ ರಾಜ್ಯದಲ್ಲಿ ಹೊಸ ಕಾನೂನು ತರಲಾಗುವುದು: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಆನ್‌ಲೈನ್‌ ಗೇಮಿಂಗ್‌ ಹಾಗೂ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಿವಾಣ ಹಾಕಲು ಶೀಘ್ರವೇ ರಾಜ್ಯದಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.9) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನ್ ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್​ ಗಳಿಗೆ ಕಡಿವಾಣ ಹಾಕಲು ಈಗಾಗಲೇ ಹೊಸ ಕಾನೂನು ತರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಈ ಅಪ್‌ಗಳಿಂದ ರಾಜ್ಯದ ಜನತೆಯನ್ನು ಹೇಗೆ ಸಂರಕ್ಷಣೆ ಮಾಡಬೇಕು ಎಂಬುವುದರ ಬಗ್ಗೆ ಸಭೆಯನ್ನು ನಡೆಸಿದ್ದೇವೆ ಎಂದರು.

ಇನ್ನೂ ಗೇಮಿಂಗ್‌ ಅಪ್‌ಗಳಿಗೆ ಕಡಿವಾಣ ಹಾಕಲು ನಮ್ಮ ಸರ್ಕಾರಕ್ಕೆ ಕಷ್ಟದ ಕೆಲಸವಾಗಿದೆ. ಏಕೆಂದರೆ ಈ ಅಪ್‌ಗಳು ನಮ್ಮ ದೇಶದ ಗೇಮಿಂಗ್‌ ಅಪ್‌ಗಳಷ್ಟೇ ಅಲ್ಲ, ನೆರೆ-ಹೊರೆಯ ದೇಶದ ಗೇಮಿಂಗ್‌ ಅಪ್‌ಗಳು ಸಹ ಇವೆ. ಹೀಗಾಗಿ ಮೊದಲು ಕಾನೂನು ಬಾಹಿರವಾಗಿರುವುದನ್ನು ನಿಷೇಧ ಮಾಡಬೇಕು. ಬಳಿಕ ಕಾನೂನು ಪ್ರಕಾರವವಿರುವ ಅಪ್‌ಗಳನ್ನು ಹೇಗೆ ನಿಯಂತ್ರಣ ಮಾಡಬೇಕು ಎಂಬುದರ ಬಗ್ಗೆ ಚರ್ಚೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

46 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

1 hour ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

1 hour ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago