ಬೆಂಗಳೂರು: ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣವನ್ನು ಪೂರ್ಣಗೊಳಿಸುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.
ಈ ಕುರಿತು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, 2023 ಮತ್ತು 2024ರಲ್ಲಿ 11,498 ಎಕರೆ ಆಸ್ತಿಯನ್ನು ದೇವಾಲಯಗಳ ಹೆಸರಿಗೆ ಪಹಣಿ ಇಂಡೀಕರಿಸಲಾಗಿದೆ. ಸುಮಾರು 15,413 ಎಕರೆ ಆಸ್ತಿಯನ್ನು ದೇವಾಲಯಗಳ ಹೆಸರಿಗೆ ಇಂಡೀಕರಣ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನೂ 20 ಸಾವರ ಎಕರೆ ದೇವಾಲಯಗಳ ಜಾಗ ಇಂಡೀಕರಣ ಮಾಡಬೇಕು. ಈಗಾಗಲೇ ಪ್ರಕ್ರಿಯೆ ಶುರುವಾಗಿದೆ. ಇನ್ನೊಂದು ವರ್ಷದಲ್ಲಿ ಬಾಕಿ ಇರುವ ಎಲ್ಲಾ ದೇವಾಲಯಗಳ ಆಸ್ತಿ ಇಂಡೀಕರಣ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…