ಬೆಂಗಳೂರು: ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು.
ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿದ ಸ್ವಾಮೀಜಿಗಳು ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.
ನಿಯೋಗದಲ್ಲಿದ್ದ ಸ್ವಾಮೀಜಿಗಳು…
ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು ಕನಕ ಪೀಠ ಕಾಗಿನೆಲೆ
ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ
ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು ಭೋವಿ ಗುರುಪೀಠ ಚಿತ್ರದುರ್ಗ
ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಮಾದರ ಚನ್ನಯ ಗುರುಪೀಠ ಚಿತ್ರದುರ್ಗ
ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಭಗಿರಥ ಪೀಠ ಮಧುರೆ
ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು ಕನಕ ಗುರುಪೀಠ ಹೊಸದುರ್ಗ
ಶ್ರೀ ರೇಣುಕಾನಂದ ಸ್ವಾಮಿಗಳು ನಾರಾಯಣ ಗುರುಪೀಠ ಶಿವಮೊಗ್ಗ
ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಮಡಿವಾಳ ಗುರುಪೀಠ ಚಿತ್ರದುರ್ಗ
ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ
ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು ಸರೂರು ವಿಜಯನಗರ
ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…
ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…