Canal tumkur
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ಗೆ ವಿರೋಧಿಸಿ ಜನಪ್ರತಿನಿಧಿಗಳು, ರೈತಮುಖಂಡರು, ಸ್ವಾಮೀಜಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ರೈತ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆಗೆ ಶಾಸಕ ಸುರೇಶ್ ಗೌಡ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ಹೇಮಾವತಿ ಲಿಂಕ್ ಕೆನಾಲ್ ಆರಂಭಕ್ಕೆ ವಿರೋಧಿಸಿರುವ ಪ್ರತಿಭಟನಾಕಾರರು, ರಸ್ತೆ ತಡೆ ನಡೆಸಿ, ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲಿ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಏನಿದು ಹೇಮಾವತಿ ಲಿಂಕ್ ಕೆನಾಲ್: ತುಮಕೂರು ಜಿಲ್ಲೆಗೆ ಸರಜರಾಜಾಗುವ ಹೇಮಾವತಿ ನದಿ ನೀರನ್ನು ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಮೂಲಕ ಮಾಗಡಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಇದು ಜಿಲ್ಲೆಯ ರೈತರ ಅಳಿವು, ಉಳಿವಿನ ಪ್ರಶ್ನೆಯಾಗಿದ್ದು, ಗುಬ್ಬಿ, ತುಮಕೂರು ಸೇರಿದಂತೆ ಎಲ್ಲಾ ತಾಲ್ಲೂಕುಗಳಿಗೂ ತೊಂದರೆಯಾಗಲಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…