ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯದಿಂದ ಎರಡು ಬಾರಿ ಮುಂದೂಡಿಕೆ ಆಗಿದ್ದ ಪಿಎಸ್ಐ ಪರೀಕ್ಷೆಗೆ ಹೊಸ ದಿನಾಂಕ ನಿಗದಿಯಾಗಿದೆ.
ಅಕ್ಟೋಬರ್.3ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ನಿಗದಿ ಮಾಡಿದೆ.
ಅಂದು ಬೆಳಿಗ್ಗೆ 10.30 ರಿಂದ 12 ರವರೆಗೆ ಪತ್ರಿಕೆ 1 ಹಾಗೂ ಮಧ್ಯಾಹ್ನ 12.30 ರಿಂದ 2ರವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.
ಇನ್ನು ಪಿಎಸ್ಐ ಪರೀಕ್ಷೆ ಜೊತೆಗೆ ವಿವಿಧ ಇಲಾಖೆಗಳ ಪರೀಕ್ಷೆಗಳಿಗೂ ಪರಿಷ್ಕೃತ ವೇಳಾಪಟ್ಟಿಯನ್ನು ಕೆಇಎ ಪ್ರಕಟಿಸಿದ್ದು, ಗ್ರಾಮ ಆಡಳಿತಾಧಿಕಾರಿಗಳು ಮತ್ತು ಜಿಟಿಟಿಸಿಯ ವಿವಿಧ ಹುದ್ದೆಗಳಿಗೆ ಸೆಪ್ಟೆಂಬರ್.29 ಮತ್ತು ಅಕ್ಟೋಬರ್.26 ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅಕ್ಟೋಬರ್.7 ರಂದು ಪರೀಕ್ಷೆ ನಡೆಯಲಿದೆ.
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…