ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯದಿಂದ ಎರಡು ಬಾರಿ ಮುಂದೂಡಿಕೆ ಆಗಿದ್ದ ಪಿಎಸ್ಐ ಪರೀಕ್ಷೆಗೆ ಹೊಸ ದಿನಾಂಕ ನಿಗದಿಯಾಗಿದೆ.
ಅಕ್ಟೋಬರ್.3ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ನಿಗದಿ ಮಾಡಿದೆ.
ಅಂದು ಬೆಳಿಗ್ಗೆ 10.30 ರಿಂದ 12 ರವರೆಗೆ ಪತ್ರಿಕೆ 1 ಹಾಗೂ ಮಧ್ಯಾಹ್ನ 12.30 ರಿಂದ 2ರವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.
ಇನ್ನು ಪಿಎಸ್ಐ ಪರೀಕ್ಷೆ ಜೊತೆಗೆ ವಿವಿಧ ಇಲಾಖೆಗಳ ಪರೀಕ್ಷೆಗಳಿಗೂ ಪರಿಷ್ಕೃತ ವೇಳಾಪಟ್ಟಿಯನ್ನು ಕೆಇಎ ಪ್ರಕಟಿಸಿದ್ದು, ಗ್ರಾಮ ಆಡಳಿತಾಧಿಕಾರಿಗಳು ಮತ್ತು ಜಿಟಿಟಿಸಿಯ ವಿವಿಧ ಹುದ್ದೆಗಳಿಗೆ ಸೆಪ್ಟೆಂಬರ್.29 ಮತ್ತು ಅಕ್ಟೋಬರ್.26 ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅಕ್ಟೋಬರ್.7 ರಂದು ಪರೀಕ್ಷೆ ನಡೆಯಲಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…