ರಾಜ್ಯ

ಪಿಎಸ್‌ಐ ನೇಮಕಾತಿ ಅಕ್ರಮ: ಶಾಸಕ ಅಶ್ವಥ್‌ ನಾರಾಯಣಗೆ ಎಸ್‌ಐಟಿ ಗ್ರೀಲ್

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ 545 ಪಿಎಸ್‌ಐ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ 545 ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಮಾಗಡಿ ಮೂಲದವರು ಅತಿ ಹೆಚ್ಚಾಗಿ ಹಾಗೂ ಸಂಬಂಧಿಕರು ಆಯ್ಕೆಯಾಗಿದ್ದರು. ಈ ಹಿನ್ನೆಲೆ ಅಶ್ವಥ್‌ ನಾರಾಯಣ ಪ್ರಭಾವದಿಂದ ಪ್ರಕರಣಕ್ಕೆ ಸಂಬಂಧಿಸಿದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂಬ ಆರೋಪವಿತ್ತು.

ಈ ಆರೋಪದ ಅನ್ವಯ ಕಾಂಗ್ರೆಸ್‌ ಸರ್ಕಾರ ಪಿಎಸ್‌ಐ ಹಗರಣದ ಮರು ತನಿಖೆಗೆ ಎಸ್‌ಐಟಿ ಅಧಿಕಾರಿಗಳಿಗೆ ಆದೇಶ ನೀಡಿದರು. ಹೀಗಾಗಿ ಎಸ್‌ಐಟಿ ಅಧಿಕಾರಿಗಳು, ಅಶ್ವಥ್‌ ನಾರಾಯಣ ಅವರಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಇನ್ನೂ ಈ ಸಂಬಂಧ ವಿಚಾರಣೆಗೆ ಹಾಜರಾದ ಅಶ್ವಥ್‌ ನಾರಾಯಣ ಅವರು, ನನಗೂ ಪಿಎಸ್‌ಐ ಅಕ್ರಮದ ಅಭ್ಯರ್ಥಿಗಳಿಗೂ ಯಾವುದೇ ಸಂಬಂಧವಿಲ್ಲ. ನನಗೂ ಈ ಪ್ರಕರಣಕ್ಕೂ ಯಾವುದೇ ನಂಟಿಲ್ಲ. ನನಗೆ ತಪ್ಪಿಸ್ಥ ಅಭ್ಯರ್ಥಿಗಳು ಪರಿಚಯವಿಲ್ಲ. ಇದೊಂದು ರಾಜಕೀಯ ಪ್ರೇರಿತ, ನಾನು ಯಾರಿಗೂ ಶಿಫಾರಸ್ಸು ಮಾಡಿಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

23 mins ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

39 mins ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

1 hour ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

2 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

3 hours ago