ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಇದನ್ನು ಓದಿ: ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್ಎಂ ಮುದಿತ್ ಮಿತ್ತಲ್
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಐದು ವರ್ಷಗಳಿಂದಲೂ ಪಿಎಸ್ಐ ಹುದ್ದೆಗೆ ನೇಮಕಾತಿ ಆಗಿಲ್ಲ. ಈ ಹಿಂದೆ ೫೪೫ ಪಿಎಸ್ಐ ಹುದ್ದೆಗಳ ನೇಮಕಾತಿ ಸಂಬಂಧ ನಡೆದಂತಹ ಪ್ರಕರಣವನ್ನು ಬಗೆಹರಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಲಾಗಿದೆ. ಮೂರು ತಿಂಗಳುಗಳಲ್ಲಿ ತರಬೇತಿ ಪೂರ್ಣಗೊಳ್ಳಲಿದ್ದು, ಬಳಿಕ ಖಾಲಿ ಇರುವ ಅಥವಾ ಅಗತ್ಯ ಇರುವ ಸ್ಥಳಗಳಲ್ಲಿ ಪಿಎಸ್ಐಗಳನ್ನು ನೇಮಕ ಮಾಡಲಾಗುವುದು. ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗಾಗಿಯೂ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾಗಿ ಬಂದ ಬಳಿಕ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…