ರಾಜ್ಯ

ಸೆ.22ಕ್ಕೆ ಪಿಎಸ್‌ಐ ಲಿಖಿತ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು 402 ಪೊಲೀಸ್ ಸಬ್ ಇನ್ಸ್‍ಪೆಕ್ಟರ್(ಪಿಎಸ್‌ಐ) ಹುದ್ದೆಗಳಿಗೆ ಸೆಪ್ಟಂಬರ್ 22ರಂದು ಲಿಖಿತ ಪರೀಕ್ಷೆ ನಡೆಸಲಿದೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಪರೀಕ್ಷೆಗೆ ಸಕಲ ಸಿದ್ಧತೆ ನಡಸಿಕೊಂಡಿದ್ದೇವೆ. ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ಇದಲ್ಲದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ. ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ 5.7ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು ಈ ಪರೀಕ್ಷೆಗೂ ತಯಾರಿ ನಡೆಸಲಾಗಿದೆ ಎಂದು ಕೆಇಎ ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕದನ ವಿರಾಮ ಬೆನ್ನಲ್ಲೇ ಕಚ್ಚಾ ತೈಲದ ದರ ದಿಢೀರ್‌ ಕುಸಿತ

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…

7 mins ago

ಪೊನ್ನಂಪೇಟೆ | ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…

23 mins ago

PUC RESULT | ನಾಳೆ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…

30 mins ago

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

2 hours ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

2 hours ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

2 hours ago